Tumgik
#ಟ್ವೀಟ್‌
political360 · 9 months
Text
ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಕೆ.ಸುಧಾಕರ್
Tumblr media
ಬೆಂಗಳೂರು: ಬಿಜೆಪಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
https://political360.in/wp-content/uploads/2023/09/F5erf-MXgAAOmqS.jpg
ಈ ಬಗ್ಗೆ ಟ್ವೀಟ್‌ ಮಾಡಿರುವ ಸುಧಾಕರ್‌, ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದು ಅವರ ಸ್ವಗೃಹದಲ್ಲಿ ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದೆ. ಈ ಸಂದರ್ಭದಲ್ಲಿ ಅವರ ಸುಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಉಪಸ್ಥಿತರಿದ್ದರು ಎಂದಿದ್ದಾರೆ.
ಇದನ್ನೂ ಓದಿ: ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಸಿಎಂ, ಬಿಎಸ್‌ವೈ, ಬೊಮ್ಮಾಯಿ
ಅನಾರೋಗ್ಯದ ಹಿನ್ನೆಲೆ ಹೆಚ್.ಡಿ ಕುಮಾರಸ್ವಾಮಿ ಅವರು ಕಳೆದ ವಾರ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
0 notes
hongirananews · 1 year
Text
ಖಲಿಸ್ತಾನ್ ಪ್ರತಿಪಾದಕ ಅಮೃತ್‌ಪಾಲ್‌ ಸಿಂಗ್‌ ಅರೆಸ್ಟ್‌!!
ಖಲಿಸ್ತಾನ್ ಪ್ರತಿಪಾದಕ ಅಮೃತ್‌ಪಾಲ್‌ ಸಿಂಗ್‌ ಅರೆಸ್ಟ್‌ ಸಿಖ್ ಧರ್ಮ ಪ್ರಚಾರಕ, ಖಲಿಸ್ತಾನ್ ಪ್ರತಿಪಾದಕ ಅಮೃತ್‌ಪಾಲ್ ಸಿಂಗ್‌ನನ್ನು ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಬೆಳಗ್ಗೆ ತಿಳಿಸಿದ್ದಾರೆ. ಅಮೃತಪಾಲ್‌ ಸಿಂಗ್‌ ಒಂದು ತಿಂಗಳಿಗೂ ಹೆಚ್ಚು ಕಾಲ ಪರಾರಿಯಾಗಿದ್ದನು. ಬಂಧನದ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಅಮೃತಪಾಲ್‌‌ ಮೋಗಾದ ಗುರುದ್ವಾರದಲ್ಲಿ ಶರಣಾಗಿದ್ದಾರೆ, ಆತನನ್ನು ಬಂಧಿಸಲಾಗಿದೆ ಎಂದು…
Tumblr media
View On WordPress
0 notes
eedinanews · 1 year
Text
ಆಸ್ಕರ್‌ ಅಕಾಡೆಮಿ, 2023ನೇ ಸಾಲಿನ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಳ್ಳಲು ಪ್ರಾಥಮಿಕವಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದ 301 ಜಾಗತಿಕ ಚಿತ್ರಗಳ ಪಟ್ಟಿ ಬಿಡುಗಡೆ ಮಾಡುವುದರ ಜೊತೆಗೆ ಈ ಚಿತ್ರಗಳು ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆಯಲು ಕಾರಣವಾದ ಅಂಶಗಳನ್ನು ಕೂಡ ಪತ್ರಿಕಾ ಪ್ರಕಟಣೆಯ ಮೂಲಕ ಬಹಿರಂಗಪಡಿಸಿದೆ. 
0 notes
chiefheartpainter · 2 years
Text
ಬೆಂಗಳೂರು: ʼಕಾಂತಾರʼ ಚಿತ್ರದ ʼವರಾಹ ರೂಪಂʼ ಹಾಡಿನ ವಿವಾದ ಕೊನೆಗೂ ಬಗೆಹರಿದಿದ್ದು, ಶೀಘ್ರದಲ್ಲಿ ಹಾಡನ್ನು ಓಟಿಟಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಸ್ವತಃ ಟ್ವೀಟ್‌ ಮಾಡಿ ತಿಳಿಸಿದ್ದಾರೆ. “ವರಾಹ ರೂಪಂ’ ಹಾಡಿನ ವಿರುದ್ಧ ಕೇರಳದ ಮ್ಯೂಸಿಕ್‌ ಬ್ಯಾಂಡ್‌ ಥೈಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಕಲ್ಲಿಕೋಟೆ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಕೇರಳ ಹೈಕೋರ್ಟ್‌ ಶುಕ್ರವಾರ ತಡೆಯಾಜ್ಞೆ ತಂದಿತ್ತು. 8ರವರೆಗೆ ತಡೆಯಾಜ್ಞೆ ನೀಡಿರುವ…
Tumblr media
View On WordPress
0 notes
navakarnatakatimes · 2 years
Text
Ram Gopal Varma: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಬಗ್ಗೆ ವಿವಾದಾತ್ಮಕ ಟ್ವೀಟ್; ರಾಮ್​ಗೋಪಾಲ್ ವರ್ಮ ವಿರುದ್ಧ ದೂರು ದಾಖಲು
Ram Gopal Varma: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಬಗ್ಗೆ ವಿವಾದಾತ್ಮಕ ಟ್ವೀಟ್; ರಾಮ್​ಗೋಪಾಲ್ ವರ್ಮ ವಿರುದ್ಧ ದೂರು ದಾಖಲು
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಸಿನಿಮಾ ನಿರ್ದೇಶಕ ರಾಮ್​ಗೋಪಾಲ್ ವರ್ಮ (Ram Gopal Varma) ಇದೀಗ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು (Draupadi Murmu) ಅವರ ವಿರುದ್ಧ ವಿವಾದಾತ್ಮಕ ಟ್ವೀಟ್‌ ಮಾಡುವ ಮೂಲಕ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ. ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ರಾಮ್​ಗೋಪಾಲ್ ವರ್ಮ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಬಿಜೆಪಿ ನಾಯಕರಾದ ಗುಡೂರು…
View On WordPress
0 notes
eedinanews · 1 year
Text
ಎರಡು ಬಾರಿಯ ಚಾಂಪಿಯನ್, ಜಪಾನಿನ ಖ್ಯಾತ ಟೆನಿಸ್ ಆಟಗಾರ್ತಿ ನವೋಮಿ ಒಸಾಕಾ 2023ರ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ.
0 notes
eedinanews · 1 year
Text
ಟ್ವಿಟರ್‌ನಲ್ಲಿ ಈಗಿರುವ ಅಕ್ಷರಗಳ ಮಿತಿಯನ್ನು 280ರಿಂದ 4,000ಕ್ಕೆ ಹೆಚ್ಚಿಸಲು ಕಂಪೆನಿ ಮುಂದಾಗಿದೆ. ಈ ಕುರಿತು ಟ್ವಿಟರ್‌ ಮಾಲಕ ಎಲಾನ್‌ ಮಸ್ಕ್, “ಟ್ವಿಟರ್‌ ಅಕ್ಷರಗಳ ಮಿತಿಯನ್ನು ಶೀಘ್ರದಲ್ಲೇ 4,000 ಅಕ್ಷರಗಳಿಗೆ ಏರಿಸಲಾಗುವುದು,’ ಎಂದು ಟ್ವೀಟ್‌ ಮಾಡಿದ್ದಾರೆ.
0 notes
chiefheartpainter · 2 years
Text
ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ
ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ
ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಭಾನುವಾರ ಟ್ವೀಟ್‌ ಮಾಡಿರುವ ಅವರು, ‘ಪ್ರೇಮರಾಜ್‌ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್‌ ಹುಟಗಿ ಅವರ ಆಧಾರ್‌ ಕಾರ್ಡ್‌ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ…
Tumblr media
View On WordPress
0 notes
chiefheartpainter · 2 years
Text
ನೋಟಿನಲ್ಲಿ ಮೋದಿ ಫೋಟೊ ಮುದ್ರಿಸಿ ಟ್ವೀಟ್‌ ಮಾಡಿದ ಬಿಜೆಪಿ ಶಾಸಕ
ನೋಟಿನಲ್ಲಿ ಮೋದಿ ಫೋಟೊ ಮುದ್ರಿಸಿ ಟ್ವೀಟ್‌ ಮಾಡಿದ ಬಿಜೆಪಿ ಶಾಸಕ
ಮುಂಬೈ, ಅಕ್ಟೋಬರ್‌ 27: ಕರೆನ್ಸಿ ನೋಟಿನಲ್ಲಿ ಗಣಪತಿ ಹಾಗೂ ಲಕ್ಷ್ಮಿ ದೇವರುಗಳ ಫೋಟೊಗಳನ್ನು ಮುದ್ರಿಸಬೇಕೆಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. अखंड भारत.. नया भारत.. महान भारत.. जय श्रीराम .. जय मातादी ! pic.twitter.com/OPrNRu2psl — Ram Kadam (@ramkadam) October 27, 2022 ಕೇಜ್ರಿವಾಲ್‌ ಅವರು ಹಿಂದೂ ಧರ್ಮದ ಬಗ್ಗೆ ದ್ವಂದ್ವ ನಿಲುವು…
Tumblr media
View On WordPress
0 notes
chiefheartpainter · 2 years
Text
ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಜೊತೆ 6 ತಾಸು ಗೌಡರ ದುಂಡು ಮೇಜಿನ ಸಭೆ!
ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಜೊತೆ 6 ತಾಸು ಗೌಡರ ದುಂಡು ಮೇಜಿನ ಸಭೆ!
ಜೆಡಿಎಸ್ ಮೈಸೂರಿನಲ್ಲಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗರ ಮುಕ್ತಾಯಗೊಂಡಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿರುವ ಅಭ್ಯರ್ಥಿಗಳ ಜೊತೆ ಪಕ್ಷದ ಪರಿಷ್ಠ ಎಚ್. ಡಿ. ದೇವೇಗೌಡ ದುಂಡು ಮೇಜಿನ ಸಭೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಟ್ವೀಟ್‌ ಮಾಡಿದ್ದಾರೆ. ಮೈಸೂರಿನಲ್ಲಿ ಗುರುವಾರ ಮುಕ್ತಾಯವಾದ ಜೆಡಿಎಸ್ ಸಂಘಟನಾ ಸಮಾಲೋಚನಾ ಸಭೆ ಮತ್ತು ಪಂಚರತ್ನ ರಥಯಾತ್ರೆ ಕಾರ್ಯಾಗಾರದ ಕೊನೆಯಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ…
Tumblr media
View On WordPress
0 notes
chiefheartpainter · 2 years
Text
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಮಾತೃವಿಯೋಗ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಮಾತೃವಿಯೋಗ..!
ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ ಇಟಲಿಯಲ್ಲಿ ನಿಧನರಾಗಿದ್ದಾರೆ.ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಟ್ವೀಟ್‌ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು ಆಗಸ್ಟ್‌ 27 ಶನಿವಾರದಂದು ಇಟಲಿಯಲ್ಲಿರುವ ಅವರ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು ಎಂದು ಟ್ವೀಟ್‌ ಮಾಡಿದ್ದಾರೆ. ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಕಳೆದ ವಾರ ಇಟಲಿಗೆ ತೆರಳಿದ್ದರು. ಸೋನಿಯಾ ಜೊತೆ ರಾಹುಲ್‌,…
Tumblr media
View On WordPress
0 notes
chiefheartpainter · 2 years
Text
ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌
ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌
ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ.…
Tumblr media
View On WordPress
0 notes
chiefheartpainter · 2 years
Text
ಜಾಮೀನಿನ ನಂತರ ಮೊಹಮ್ಮದ್ ಜುಬೈರ್‌ ಮೊದಲ ಟ್ವೀಟ್‌
ಜಾಮೀನಿನ ನಂತರ ಮೊಹಮ್ಮದ್ ಜುಬೈರ್‌ ಮೊದಲ ಟ್ವೀಟ್‌
ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ನಂತರ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಅವರು ಗುರುವಾರ ತಮ್ಮ ಮೊದಲ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಜುಲೈ 20ರಂದು ಜುಬ���ರ್‌ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. https://twitter.com/zoo_bear/status/1552671878028087297?s=20&t=6zclFP961npra8RLWEScFA ‍ಪೊಲೀಸರ…
Tumblr media
View On WordPress
0 notes
chiefheartpainter · 2 years
Text
ಕಾಳಿ ದೇವಿ ಸಿಗರೇಟು ಸೇದುವ ಪೋಸ್ಟರ್‌:
ಕಾಳಿ ದೇವಿ ಸಿಗರೇಟು ಸೇದುವ ಪೋಸ್ಟರ್‌:
ನವದೆಹಲಿ, ಜು. 4: ತಾವು ಇತ್ತೀಚೆಗೆ ನಿರ್ದೇಶಿಸಲಿರುವ ಮುಂದಿನ ಚಿತ್ರದ ಭಾಗವಾಗಿ ಕಾಳಿ ದೇವಿ ಸಿಗರೇಟು ಸೇದುತ್ತಿದ್ದ ಪೋಸ್ಟರ್‌ ಅನ್ನು ಟ್ವೀಟ್‌ ಮಾಡಿದ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ದೂರು ದಾಖಲಾಗಿದೆ. ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಕಾಳಿ ಶೀರ್ಷಿಕೆಯ ಚಿತ್ರದ ಪೋಸ್ಟರ್ ಹಿಂದೂ ದೇವತೆ ಕಾಳಿಯ ವೇಷದಲ್ಲಿ ಮಹಿಳೆಯೊಬ್ಬರು ಸಿಗರೇಟ್ ಸೇದುತ್ತಿರುವುದನ್ನು…
Tumblr media
View On WordPress
0 notes
chiefheartpainter · 2 years
Text
ಮತದಾರರ ಪಟ್ಟಿಗೆ ಆಧಾರ್‌ ಲಿಂಕ್‌: ಕೇಂದ್ರದ ಆದೇಶ ಜಾರಿ
ಮತದಾರರ ಪಟ್ಟಿಗೆ ಆಧಾರ್‌ ಲಿಂಕ್‌: ಕೇಂದ್ರದ ಆದೇಶ ಜಾರಿ
ಹೊಸದಿಲ್ಲಿ: ಮತದಾರರ ಪಟ್ಟಿ ಮತ್ತು ಆಧಾರ್‌ ಅನ್ನು ಸ್ವಯಂ ಪ್ರೇರಿತವಾಗಿ ಲಿಂಕ್‌ ಮಾಡುವ ಬಗ್ಗೆ ಕೇಂದ್ರ ಸರಕಾರ ಶುಕ್ರವಾರ ಪ್ರಕಟನೆಯನ್ನು ಹೊರಡಿಸಿದೆ. ಇದರ ಜತೆಗೆ 18 ವರ್ಷ ಪೂರ್ತಿಗೊಂಡ ಮತದಾರರು ವರ್ಷಕ್ಕೆ ನಾಲ್ಕು ಬಾರಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಸಿಗಲಿದೆ. ಈ ನಿಟ್ಟಿನಲ್ಲಿ ಒಟ್ಟು ನಾಲ್ಕು ಪ್ರಕಟನೆಯನ್ನು ಹೊರಡಿಸಲಾಗಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್‌ ರಿಜಿಜು ಟ್ವೀಟ್‌ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಸರಕಾರ ಐತಿಹಾಸಿಕ…
Tumblr media
View On WordPress
0 notes
chiefheartpainter · 2 years
Text
ಹಿಂದೂಗಳ ಪರವಾಗಿ ಭಾರತೀಯ ಮುಸ್ಲಿಮರ ಬೆಂಬಲಕ್ಕೆ ನಿಂತ ವಿಶಾಲ್‌ ದದ್ಲಾನಿ: ಶಶಿ ತರೂರ್‌ ಅಭಿನಂದನೆ
ಹಿಂದೂಗಳ ಪರವಾಗಿ ಭಾರತೀಯ ಮುಸ್ಲಿಮರ ಬೆಂಬಲಕ್ಕೆ ನಿಂತ ವಿಶಾಲ್‌ ದದ್ಲಾನಿ: ಶಶಿ ತರೂರ್‌ ಅಭಿನಂದನೆ
ಹೊಸದಿಲ್ಲಿ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಿದ ಹೇಳಿಕೆಗಳ ಬೆನ್ನಲ್ಲೇ ದೇಶಾದ್ಯಂತ ನಡೆಯುತ್ತಿರುವ ವಿದ್ಯಾಮಾನಗಳ ನಡುವೆ ಭಾರತದ ಮುಸ್ಲಿಮರ ಪರವಾಗಿ ಸಂಗೀತಗಾರ ವಿಶಾಲ್ ದದ್ಲಾನಿ ಅವರು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ಗೆ ವ್ಯಾಪಕ ಮೆಚ್ಚುಗೆಯಾಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್ ಇಂದು ಶ್ಲಾಘಿಸಿದ್ದಾರೆ. “ಬಹುಸಂಖ್ಯಾತ ಭಾರತೀಯ ಹಿಂದೂಗಳ ಪರವಾಗಿ ನಾನು ಭಾರತೀಯ ಮುಸ್ಲಿಮರಿಗೆ ಇದನ್ನು ಹೇಳಲು ಬಯಸುತ್ತೇನೆ. ನಿಮ್ಮನ್ನು…
Tumblr media
View On WordPress
0 notes